Dr Prabugouda Lingadalli

Dr Prabugouda Lingadalli KPCC General Secretary
in-charge Devarahipparagi constituency

ಅಗಲಿದ ನಾಯಕನಿಗೆ ಅಂತಿಮ ನಮನಕಾಂಗ್ರೆಸ್‌ ಹಿರಿಯ ಶಾಸಕರು ಹಾಗೂ ಮಾಜಿ ಸಚಿವರಾದ ಶ್ರೀ, ಹೆಚ್‌.ವೈ ಮೇಟಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ...
05/11/2025

ಅಗಲಿದ ನಾಯಕನಿಗೆ ಅಂತಿಮ ನಮನ
ಕಾಂಗ್ರೆಸ್‌ ಹಿರಿಯ ಶಾಸಕರು ಹಾಗೂ ಮಾಜಿ ಸಚಿವರಾದ ಶ್ರೀ, ಹೆಚ್‌.ವೈ ಮೇಟಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಗೌರವ ನಮನ ಸಲ್ಲಿಸಿದೆ. ಇದೇ ವೇಳೆ ಮೇಟಿ ಅವರ ಮಕ್ಕಳಿಗೆ ಹಾಗೂ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಲಾಯಿತು. ದೇವರು ಕುಟುಂಬವರ್ಗದವರಿಗೆ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

ಬಾಗಲಕೋಟೆ ಕಾಂಗ್ರೆಸ್ ಹಿರಿಯ ಶಾಸಕರು ಹಾಗೂ ಮಾಜಿ ಸಚಿವರಾದ ಶ್ರೀ ಹೆಚ್.ವೈ ಮೇಟಿ ಅವರು ಅನಾರೋಗ್ಯದಿಂದಾಗಿ ಇಂದು ನಿಧನರಾದ ವಿಷಯ ತಿಳಿದು ಮನಸ್ಸಿ...
04/11/2025

ಬಾಗಲಕೋಟೆ ಕಾಂಗ್ರೆಸ್ ಹಿರಿಯ ಶಾಸಕರು ಹಾಗೂ ಮಾಜಿ ಸಚಿವರಾದ ಶ್ರೀ ಹೆಚ್.ವೈ ಮೇಟಿ ಅವರು ಅನಾರೋಗ್ಯದಿಂದಾಗಿ ಇಂದು ನಿಧನರಾದ ವಿಷಯ ತಿಳಿದು ಮನಸ್ಸಿಗೆ ನೋವಾಗಿದೆ. ಅವರ ಅಗಲಿಕೆಯಿಂದ ಪಕ್ಷಕ್ಕೆ ಭರಿಸಲಾಗದ ನಷ್ಟವಾಗಿದ್ದು, ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಕುಟುಂಬ ಸದಸ್ಯರಿಗೆ ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಭಗವಂತನು ನೀಡಲಿ ಎಂದು ಪ್ರಾರ್ಥಿಸುತ್ತೇನೆ.

ಓಂ ಶಾಂತಿ.

ಇಂದು ತಾಳಿಕೋಟಿ ತಾಲೂಕಿನ  #ಗೊಟಖಂಡ್ಕಿ ಗ್ರಾಮದ ಶ್ರೀಮನ್ ಮಹಾದೇವಿ ಜಾತ್ರಾ ಮಹೋತ್ಸವ ನಿಮಿತ್ಯ ನಾಟಕ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ನಾ...
03/11/2025

ಇಂದು ತಾಳಿಕೋಟಿ ತಾಲೂಕಿನ #ಗೊಟಖಂಡ್ಕಿ ಗ್ರಾಮದ ಶ್ರೀಮನ್ ಮಹಾದೇವಿ ಜಾತ್ರಾ ಮಹೋತ್ಸವ ನಿಮಿತ್ಯ ನಾಟಕ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ನಾಟಕ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದೆ

ಸಮಾಜದಲ್ಲಿನ ಅಂಕು-ಡೊಂಕು ತಿದ್ದುವ ಮೂಲಕ ನವ ಸಮಾಜ ನಿರ್ಮಾಣದಲ್ಲಿ ರಂಗಭೂಮಿ ಪಾತ್ರ ಅತ್ಯಂತ ಮಹತ್ತರವಾಗಿವೆ

03/11/2025

|| ಶ್ರೀಮನ್ ಮಹಾದೇವಿ ಜಾತ್ರಾ ಮಹೋತ್ಸವ ನಿಮಿತ್ಯ ನಾಟಕ ಉದ್ಘಾಟನಾ ಕಾರ್ಯಕ್ರಮ. ಗೊಟಖಂಡ್ಕಿ

ಭಾರತೀಯ ಮಹಿಳಾ ಕ್ರಿಕೆಟ್ ತಂಡ ಅದ್ಭುತ ಆಟದ ಮೂಲಕ ವಿಶ್ವಕಪ್ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. ವಿಶ್ವವಿಜೇತ ಭಾರತೀಯ ಕ್ರಿಕೆಟ್ ಆಟಗಾರ್ತಿಯರಿಗ...
03/11/2025

ಭಾರತೀಯ ಮಹಿಳಾ ಕ್ರಿಕೆಟ್ ತಂಡ ಅದ್ಭುತ ಆಟದ ಮೂಲಕ ವಿಶ್ವಕಪ್ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. ವಿಶ್ವವಿಜೇತ ಭಾರತೀಯ ಕ್ರಿಕೆಟ್ ಆಟಗಾರ್ತಿಯರಿಗೆ ಅಭಿನಂದನೆಗಳು.

ಇಡೀ‌ ಪಂದ್ಯಾವಳಿಯುದ್ದಕ್ಕೂ ಅತ್ಯಂತ ಸಂಘಟಿತ ಪ್ರದರ್ಶನ ನೀಡುತ್ತಾ ಬಂದಿದ್ದ ಭಾರತೀಯ ಆಟಗಾರ್ತಿಯರು ನಿಜಕ್ಕೂ ಈ ಪ್ರಶಸ್ತಿಗೆ ಅರ್ಹರು. ಕ್ರಿಕೆಟ್ ಪ್ರೇಮಿಯಾದ ನನಗಿದು ಹೆಚ್ಚು ಖುಷಿ ಕೊಟ್ಟಿದೆ.

ಇತಿಹಾಸ ಸೃಷ್ಟಿಯಾದ ಈ ದಿನ ಬಹುಕಾಲ ನೆನಪಿನಲ್ಲಿ ಉಳಿಯುವಂತಹುದ್ದು.

ಇಂದು ವಿಜಯಪುರ ನಗರದಲ್ಲಿ ನಡೆದ ಬಿ ಬಿ ಇಂಗಳಗಿ ಗ್ರಾಮದ ದೊಡಮನಿ ಪರಿವಾರದ ನಿಚ್ಚಿತಾರ್ಥ ಸಮಾರಂಭದಲ್ಲಿ ಭಾಗಿಯಾಗಿ ಶುಭ ಕೋರಿದೆ
02/11/2025

ಇಂದು ವಿಜಯಪುರ ನಗರದಲ್ಲಿ ನಡೆದ ಬಿ ಬಿ ಇಂಗಳಗಿ ಗ್ರಾಮದ ದೊಡಮನಿ ಪರಿವಾರದ ನಿಚ್ಚಿತಾರ್ಥ ಸಮಾರಂಭದಲ್ಲಿ ಭಾಗಿಯಾಗಿ ಶುಭ ಕೋರಿದೆ

ಇಂದು ಚಿಕ್ಕರೂಗಿ ಗ್ರಾಮದಲ್ಲಿ ನಡೆದ ಕೌಶಲ್ಯ ಅಭಿವೃದ್ಧಿ , ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ  ಹಾಗೂ ಸಂಜೀವಿನಿ ಮಹಿಳಾ ಒಕ್ಕೂಟ ಗ್ರಾಮ ಪಂಚಾ...
01/11/2025

ಇಂದು ಚಿಕ್ಕರೂಗಿ ಗ್ರಾಮದಲ್ಲಿ ನಡೆದ ಕೌಶಲ್ಯ ಅಭಿವೃದ್ಧಿ , ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಸಂಜೀವಿನಿ ಮಹಿಳಾ ಒಕ್ಕೂಟ ಗ್ರಾಮ ಪಂಚಾಯತ ಚಿಕ್ಕರೂಗಿ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವ ಆಚರಣೆ ಹಾಗೂ ಸಂಘದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದೆ

ಈ ಸಂದರ್ಭದಲ್ಲಿ ಚಿಕ್ಕರೂಗಿ ಗ್ರಾಮ ಪಂಚಾಯತ ಅಧ್ಯಕ್ಷರಾದ ಶ್ರೀ, ಸಿದ್ದಲಿಂಗಪ್ಪಗೌಡ ಬಿರಾದಾರ್, ಗ್ರಾಮದ ಮುಖಂಡರಾದ ಶ್ರೀ, ಸುರೇಶಗೌಡ ಬಿರಾದಾರ, ಜಾವೀದ ಕೊಲ್ಹಾರ ಮತ್ತು ಸಾಹಿತಿಗಳಾದ ಶ್ರೀ, ರಾವುತ್ ತಳಕೇರಿ ಉಪಸ್ಥಿತರಿದ್ದರು

ಕನ್ನಡ ಎಂದರೆ ಅಮೃತ, ಕರುನಾಡಿನ ಮಣ್ಣೆ ಸಿರಿಗಂಧ, ಕರ್ನಾಟಕದಲ್ಲಿ ಹುಟ್ಟಿರುವುದೇ ನಮ್ಮ ಪಾಲಿನ ಸೌಭಾಗ್ಯ.ನಾಡಿನ ಸಮಸ್ತ ಜನತೆಗೆ ಕನ್ನಡ ರಾಜ್ಯೋತ್...
01/11/2025

ಕನ್ನಡ ಎಂದರೆ ಅಮೃತ, ಕರುನಾಡಿನ ಮಣ್ಣೆ ಸಿರಿಗಂಧ, ಕರ್ನಾಟಕದಲ್ಲಿ ಹುಟ್ಟಿರುವುದೇ ನಮ್ಮ ಪಾಲಿನ ಸೌಭಾಗ್ಯ.

ನಾಡಿನ ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.

#ಕನ್ನಡರಾಜ್ಯೋತ್ಸವ

31/10/2025

ಹರನಾಳ ಜನತೆಯ ಮನದಾಳದ ಪ್ರೀತಿಗೆ
ಹೃದಯಪೂರ್ವಕ ಧನ್ಯವಾದಗಳು

ಮಹಾಸ್ವಾದಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ ನೂತನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಾಗೂ ದೇವಸ್ಥಾನದ ಲೋಕಾರ್ಪಣೆ ಭವ್ಯ ಕಾರ್ಯಕ್ರಮದಲ್ಲಿ ಭಾಗಿಯಾದ ಕ್ಷಣ

ಇಂದು ಮತಕ್ಷೇತ್ರದ  #ಹರನಾಳ ಗ್ರಾಮದಲ್ಲಿ ನಡೆದ ಮಹಾಸ್ವಾದಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ ನೂತನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಾಗೂ ದೇವಸ್...
31/10/2025

ಇಂದು ಮತಕ್ಷೇತ್ರದ #ಹರನಾಳ ಗ್ರಾಮದಲ್ಲಿ ನಡೆದ ಮಹಾಸ್ವಾದಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ ನೂತನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಾಗೂ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಭಾಗಿಯಾಗಿ ಮಾತನಾಡಿದೆ

ಈ ಸಂದರ್ಭದಲ್ಲಿ ಮಾನ್ಯ ಸಚಿವರಾದ ಶ್ರೀ, ರಾಮಲಿಂಗಾರೆಡ್ಡಿ, ಶರಣಬಸಪ್ಪ ದರ್ಶನಾಪೂರ್, ಹಾಗೂ ಶಾಸಕರಾದ ಶ್ರೀ, ಶರಣಗೌಡ ಕಂದಕೂರ್, ರಾಜುಗೌಡ ಪಾಟೀಲ ಇನ್ನೂ ಅನೇಕ ಗಣ್ಯರು ಉಪಸ್ಥಿತರಿದ್ದರು

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿ, ಈ ಬಾರಿಯ ರಾಜ್ಯೊತ್ಸವ ಪ್ರಶಸ್ತಿಗೆ ಭಾಜನರಾಗುತ್ತಿರುವ ರಾಜ್ಯದ ಎಲ್ಲ ಸಾಧಕರಿಗೂ ಅಭಿನಂದನೆಗಳು ಹ...
31/10/2025

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿ, ಈ ಬಾರಿಯ ರಾಜ್ಯೊತ್ಸವ ಪ್ರಶಸ್ತಿಗೆ ಭಾಜನರಾಗುತ್ತಿರುವ ರಾಜ್ಯದ ಎಲ್ಲ ಸಾಧಕರಿಗೂ ಅಭಿನಂದನೆಗಳು ಹಾಗೂ ಶುಭಾಶಯಗಳು.

ನಮ್ಮ ವಿಜಯಪುರ ಜಿಲ್ಲೆಯ ಹೆಸರಾಂತ ಸಾಹಿತಿಗಳಾದ ಶ್ರೀ ಹ.ಮ. ಪೂಜಾರ, ರಂಗಭೂಮಿ ಕಲಾವಿದರಾದ ಶ್ರೀ ಎಲ್. ಬಿ. ಶೇಖಮಾಸ್ತರ ಹಾಗೂ ಜನಪದ ಕಲಾವಿದರಾದ ಶ್ರೀ ಸೋಮಣ್ಣ ದುಂಡಪ್ಪ ಧನಗೊಂಡ, ಅವರು ಈ ಹೆಮ್ಮೆಯ ಪ್ರಶಸ್ತಿಗೆ ಭಾಜನರಾಗಿರುವುದು ಬಸವನಾಡಿನ ಕೀರ್ತಿಯನ್ನು ಹೆಚ್ಚಿಸಿದೆ.

#ರಾಜ್ಯೋತ್ಸವಪ್ರಶಸ್ತಿ

ಆತ್ಮೀಯರು ಮಾರ್ಗದರ್ಶಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶ್ರೀ ಸುನಿಲ್ ಗೌಡ ಪಾಟೀಲ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು, ಆ ಭಗವಂತ ಅವರಿಗ...
31/10/2025

ಆತ್ಮೀಯರು ಮಾರ್ಗದರ್ಶಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶ್ರೀ ಸುನಿಲ್ ಗೌಡ ಪಾಟೀಲ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು, ಆ ಭಗವಂತ ಅವರಿಗೆ ಆಯುಷ್ಯ ಆರೋಗ್ಯ ಮತ್ತು ಜನಸೇವೆ ಮಾಡಲು ಇನ್ನಷ್ಟು ಹೆಚ್ಚಿನ ಶಕ್ತಿ ತುಂಬಲು ಪ್ರಾರ್ಥಿಸುತ್ತೇನೆ

Address

Bijapur
586101

Opening Hours

8am - 5pm

Alerts

Be the first to know and let us send you an email when Dr Prabugouda Lingadalli posts news and promotions. Your email address will not be used for any other purpose, and you can unsubscribe at any time.

Contact The Practice

Send a message to Dr Prabugouda Lingadalli:

Share

Share on Facebook Share on Twitter Share on LinkedIn
Share on Pinterest Share on Reddit Share via Email
Share on WhatsApp Share on Instagram Share on Telegram

Category