Dr Ranganna N Sonwalkar

Dr Ranganna N Sonwalkar Contact information, map and directions, contact form, opening hours, services, ratings, photos, videos and announcements from Dr Ranganna N Sonwalkar, Doctor, Jamkhandi.

ಅನೇಕ ವೈಜ್ಞಾನಿಕ ವಿಭಾಗಗಳಲ್ಲಿ ಸಂಶೋಧನೆಗಳನ್ನು ನಡೆಸಲು ಪರಮ್‌ ರುದ್ರ ಸೂಪರ್‌ ಕಂಪ್ಯೂಟರ್‌ ಲೋಕಾರ್ಪಣೆ. ರಾಷ್ಟ್ರೀಯ ಸೂಪರ್‌ಕಂಪ್ಯೂಟಿಂಗ್ ಮಿಷ...
29/09/2024

ಅನೇಕ ವೈಜ್ಞಾನಿಕ ವಿಭಾಗಗಳಲ್ಲಿ ಸಂಶೋಧನೆಗಳನ್ನು ನಡೆಸಲು ಪರಮ್‌ ರುದ್ರ ಸೂಪರ್‌ ಕಂಪ್ಯೂಟರ್‌ ಲೋಕಾರ್ಪಣೆ.

ರಾಷ್ಟ್ರೀಯ ಸೂಪರ್‌ಕಂಪ್ಯೂಟಿಂಗ್ ಮಿಷನ್ ಅಡಿಯಲ್ಲಿ ₹130 ಕೋಟಿ ವೆಚ್ಚದಲ್ಲಿ ಸ್ಥಳೀಯವಾಗಿ ಅಭಿವೃದ್ಧಿಪಡಿಸಲಾದ ಪರಮ್‌ ರುದ್ರ ಸೂಪರ್‌ ಕಂಪ್ಯೂಟರ್‌ ಭಾರತದ ವೈಜ್ಞಾನಿಕ ಮತ್ತು ತಾಂತ್ರಿಕ ಪ್ರಗತಿಗೆ ಮಹತ್ವದ ಹೆಜ್ಜೆಯಾಗಿದೆ.

ನಮ್ಮ ಸೇನೆ ನಮ್ಮ ಹೆಮ್ಮೆನಮ್ಮ ವೀರ ಯೋಧರು ಭಾರತ ಮಾತೆಯ ಗೌರವ ಮತ್ತು ಸಮ್ಮಾನ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ತಮ್ಮ ಕರ್ತವ್ಯನಿಷ್ಠೆಯ ಲಕ್ಷ್ಯದತ...
29/09/2024

ನಮ್ಮ ಸೇನೆ ನಮ್ಮ ಹೆಮ್ಮೆ

ನಮ್ಮ ವೀರ ಯೋಧರು ಭಾರತ ಮಾತೆಯ ಗೌರವ ಮತ್ತು ಸಮ್ಮಾನ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ತಮ್ಮ ಕರ್ತವ್ಯನಿಷ್ಠೆಯ ಲಕ್ಷ್ಯದತ್ತ ದೃಷ್ಟಿ ನೆಟ್ಟು ಮುನ್ನಡೆದು ಜಯಶೀಲರಾದರು. ಭಾರತ ಮಾತೆಯ ಗೌರವ ಇಮ್ಮಡಿಗೊಳಿಸಿದರು. ದಿಟ್ಟತನದ ಸರ್ಜಿಕಲ್ ಸ್ಟ್ರೈಕ್ ಮೂಲಕ ಇಡೀ ಜಗತ್ತಿಗೇ ನಮ್ಮ ವೀರ ಯೋಧರು ಪರಾಕ್ರಮ ತೋರಿಸಿದ ದಿನವಿಂದು.

ಭಾರತೀಯ ಸ್ವಾತಂತ್ರ್ಯ ಚಳುವಳಿಯ ಅನರ್ಘ್ಯ ರತ್ನ ಶಹೀದ್ ಭಗತ್ ಸಿಂಗ್ ಅವರ ಶೌರ್ಯ ಎಲ್ಲಾ ಪೀಳಿಗೆಗೂ ಪ್ರೇರಣಾಶಕ್ತಿ.ಭಾರತಾಂಬೆಯ ಹೆಮ್ಮೆಯ ಪುತ್ರ ಭ...
28/09/2024

ಭಾರತೀಯ ಸ್ವಾತಂತ್ರ್ಯ ಚಳುವಳಿಯ ಅನರ್ಘ್ಯ ರತ್ನ ಶಹೀದ್ ಭಗತ್ ಸಿಂಗ್ ಅವರ ಶೌರ್ಯ ಎಲ್ಲಾ ಪೀಳಿಗೆಗೂ ಪ್ರೇರಣಾಶಕ್ತಿ.
ಭಾರತಾಂಬೆಯ ಹೆಮ್ಮೆಯ ಪುತ್ರ ಭಗತ್‌ ಸಿಂಗ್ ಅವರ ಜನ್ಮದಿನದಂದು ಶತ ಶತ ನಮನಗಳು.

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಮೇಕ್ ಇನ್ ಇಂಡಿಯಾ ಯೋಜನೆಯು ಭಾರತವನ್ನು ಸ್ವಾವಲಂಬಿ ಹಾಗೂ ಸುಸ್ಥಿರಗೊಳಿ...
26/09/2024

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಮೇಕ್ ಇನ್ ಇಂಡಿಯಾ ಯೋಜನೆಯು ಭಾರತವನ್ನು ಸ್ವಾವಲಂಬಿ ಹಾಗೂ ಸುಸ್ಥಿರಗೊಳಿಸುತ್ತಿದೆ.

ಕಳೆದ 10 ವರ್ಷಗಳಲ್ಲಿ ಮೇಕ್‌ ಇನ್‌ ಇಂಡಿಯಾ ಯೋಜನೆ ಭಾರತದ ರಫ್ತನ್ನು ಬಲಪಡಿಸಿದೆ.

ಬಡವರ ಪಾಲಿಗೆ ಸೇರಬೇಕಾಗಿದ್ದ ಜಾಗವನ್ನು ತಮ್ಮ ಕುಟುಂಬಸ್ಥರ ಹೆಸರಿಗೆ ಮಾಡಿಕೊಂಡಿದ್ದ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್‌ಗ...
25/09/2024

ಬಡವರ ಪಾಲಿಗೆ ಸೇರಬೇಕಾಗಿದ್ದ ಜಾಗವನ್ನು ತಮ್ಮ ಕುಟುಂಬಸ್ಥರ ಹೆಸರಿಗೆ ಮಾಡಿಕೊಂಡಿದ್ದ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಹೈಕೋರ್ಟ್‌ ಕ್ರಮವು ಸತ್ಯಕ್ಕೆ ಸಂದ ಜಯ.

ಶೋಷಿತರಿಗೆ ಅನ್ಯಾಯವೆಸಗಿ ರಾಜಕೀಯ ಮಾಡುತ್ತಿರುವ ಭ್ರಷ್ಟ ಸಿಎಂ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್‌ ಸಂಘಟಿತವಾಗಿ ಬೆಂಗಳೂರಿನಿಂದ ಮೈಸೂರಿನವರೆಗೆ ನಡೆಸಿದ ಮೈಸೂರು ಚಲೋ ಪಾದಯಾತ್ರೆಗೆ, ಯಾತ್ರೆಯಲ್ಲಿ ಪಾಲ್ಗೊಂಡ ಎಲ್ಲಾ ಕಾರ್ಯಕರ್ತರ ಶ್ರಮಕ್ಕೆ ಮತ್ತು ನಿವೇಶನ ಕಳೆದುಕೊಂಡವರಿಗೆ ಇಂದು ಜಯ ಸಿಕ್ಕಿದೆ.

ಅಪ್ರತಿಮ ಸಂಘಟಕ, ಅಗ್ರಪಂಕ್ತಿಯ ಲೇಖಕ, ರಾಷ್ಟ್ರವಾದಿ ದಾರ್ಶನಿಕ, ಮಾರ್ಗದರ್ಶಕರಾದ ಪಂಡಿತ್‌ ದೀನದಯಾಳ್‌ ಉಪಾಧ್ಯಾಯ ಅವರ ಜನ್ಮದಿನದಂದು ಶತ ಶತ ಪ್...
25/09/2024

ಅಪ್ರತಿಮ ಸಂಘಟಕ, ಅಗ್ರಪಂಕ್ತಿಯ ಲೇಖಕ, ರಾಷ್ಟ್ರವಾದಿ ದಾರ್ಶನಿಕ, ಮಾರ್ಗದರ್ಶಕರಾದ ಪಂಡಿತ್‌ ದೀನದಯಾಳ್‌ ಉಪಾಧ್ಯಾಯ ಅವರ ಜನ್ಮದಿನದಂದು ಶತ ಶತ ಪ್ರಣಾಮಗಳು.

ಪರಿಸರವನ್ನು ಸ್ವಚ್ಛವಾಗಿರಿಸುವಲ್ಲಿ ಪೌರ ಕಾರ್ಮಿಕರ ಕೊಡುಗೆ ಅಪಾರ. ಸ್ವಚ್ಛತಾ ಕಾರ್ಯದ ಮೂಲಕ ಜನರ ಆರೋಗ್ಯವನ್ನು ಹಾಗೂ ನಗರ, ಪಟ್ಟಣಗಳ ಪರಿಸರವನ್...
23/09/2024

ಪರಿಸರವನ್ನು ಸ್ವಚ್ಛವಾಗಿರಿಸುವಲ್ಲಿ ಪೌರ ಕಾರ್ಮಿಕರ ಕೊಡುಗೆ ಅಪಾರ. ಸ್ವಚ್ಛತಾ ಕಾರ್ಯದ ಮೂಲಕ ಜನರ ಆರೋಗ್ಯವನ್ನು ಹಾಗೂ ನಗರ, ಪಟ್ಟಣಗಳ ಪರಿಸರವನ್ನು ಸಂರಕ್ಷಿಸುವ ಎಲ್ಲಾ ಪೌರ ಕಾರ್ಮಿಕರಿಗೆ 'ಪೌರ ಕಾರ್ಮಿಕರ ದಿನಾಚರಣೆ'ಯ ಹಾರ್ದಿಕ ಶುಭಾಶಯಗಳು.

#ಪೌರಕಾರ್ಮಿಕರದಿನ

ಫಲಾನುಭವಿಗಳ ಮನೆ ತಲುಪುತ್ತಿದೆ PM ವಿಶ್ವಕರ್ಮ ಯೋಜನೆ!ಕರಕುಶಲಕರ್ಮಿಗಳನ್ನು ಪ್ರೋತ್ಸಾಹಿಸಲು ಮೋದಿ ಸರ್ಕಾರವು ಪ್ರಾರಂಭಿಸಿದ ಪಿಎಂ ವಿಶ್ವಕರ್ಮ ಯ...
21/09/2024

ಫಲಾನುಭವಿಗಳ ಮನೆ ತಲುಪುತ್ತಿದೆ PM ವಿಶ್ವಕರ್ಮ ಯೋಜನೆ!

ಕರಕುಶಲಕರ್ಮಿಗಳನ್ನು ಪ್ರೋತ್ಸಾಹಿಸಲು ಮೋದಿ ಸರ್ಕಾರವು ಪ್ರಾರಂಭಿಸಿದ ಪಿಎಂ ವಿಶ್ವಕರ್ಮ ಯೋಜನೆಯಡಿ ಫಲಾನುಭವಿಗಳಿಗೆ ಸಾಲಸೌಲಭ್ಯ, ಕೌಶಲ್ಯ ತರಬೇತಿಯೊಂದಿಗೆ ಪ್ರೋತ್ಸಾಹಧನವನ್ನು ನೀಡಲಾಗುತ್ತಿದೆ.

ಕುಶಲಕರ್ಮಿಗಳ ಕೌಶಲ್ಯವನ್ನು ಗುರುತಿಸಿ ಅವರಿಗೆ ಪ್ರಮಾಣಪತ್ರ, ಗುರುತಿನ ಚೀಟಿಯನ್ನು ನೀಡುವುದರೊಂದಿಗೆ ಕುಶಲಕರ್ಮಿಗಳಿಗೆ ಸ್ವಯಂ ಉದ್ಯೋಗದಿಂದ ಉದ್ಯಮಗಳನ್ನು ಸ್ಥಾಪಿಸಲು ಪ್ರೋತ್ಸಾಹಿಸಲಾಗುತ್ತಿದೆ.

ಶುಭೋದಯ.
21/09/2024

ಶುಭೋದಯ.

ದೇಶದ ಹೆಮ್ಮೆಯ ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿ ಜಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ಮಿಷನ್‌ ಚಂದ್ರಯಾನ-4 ಮತ್ತು ಶುಕ್ರ ಗ...
20/09/2024

ದೇಶದ ಹೆಮ್ಮೆಯ ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿ ಜಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ಮಿಷನ್‌ ಚಂದ್ರಯಾನ-4 ಮತ್ತು ಶುಕ್ರ ಗ್ರಹ ಅಧ್ಯಯನಕ್ಕೆ ಅನುಮೋದನೆ ನೀಡಿದೆ. ಈ ಮೂಲಕ ಭಾರತವು ಬಾಹ್ಯಾಕಾಶ ಕ್ಷೇತ್ರದಲ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪಿಸಲು ಸಜ್ಜಾಗಿ ದಾಪುಗಾಲು ಹಾಕಿದೆ.

ರೈತರ ಸಬಲೀಕರಣಕ್ಕಾಗಿ ಮತ್ತು ರೈತರಿಗೆ ಉತ್ತಮ ಒದಗಿಸಲು ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಳಿತವನ್ನು ನಿಯಂತ್ರಿಸುವ ಸಲುವಾಗಿ 35,000 ಕೋಟಿ ರೂ. ...
19/09/2024

ರೈತರ ಸಬಲೀಕರಣಕ್ಕಾಗಿ ಮತ್ತು ರೈತರಿಗೆ ಉತ್ತಮ ಒದಗಿಸಲು ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಳಿತವನ್ನು ನಿಯಂತ್ರಿಸುವ ಸಲುವಾಗಿ 35,000 ಕೋಟಿ ರೂ. ವೆಚ್ಚದ ಪ್ರಧಾನಮಂತ್ರಿ ಅನ್ನದಾತ ಆಯ್‌ ಸಂರಕ್ಷಣಾ ಅಭಿಯಾನ (ಪಿಎಂ-ಆಶಾ) ಯೋಜನೆಯನ್ನು ಮುಂದುವರೆಸಲು PMO India ಶ್ರೀ Narendra Modi ಜೀ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಶುಭೋದಯ
19/09/2024

ಶುಭೋದಯ

Address

Jamkhandi
587301

Telephone

+919449562314

Website

Alerts

Be the first to know and let us send you an email when Dr Ranganna N Sonwalkar posts news and promotions. Your email address will not be used for any other purpose, and you can unsubscribe at any time.

Contact The Practice

Send a message to Dr Ranganna N Sonwalkar:

Share

Share on Facebook Share on Twitter Share on LinkedIn
Share on Pinterest Share on Reddit Share via Email
Share on WhatsApp Share on Instagram Share on Telegram

Category