Dr S Paramesh

Dr S Paramesh Treasurer of BJP for Tumakuru, Social activist, Author & Personal Doctor of Siddaganga mutt

ನಮ್ಮ ಹಿರಿಯ ಸಹಕಾರಿಗಳು, ಮಾರ್ಗದರ್ಶಕರು, ಸಿದ್ಧಗಂಗಾ ಮಠದ ಕಾರ್ಯದರ್ಶಿಗಳು ಹಾಗೂ ಸಿದ್ಧಗಂಗಾ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್‌ನ ಅಧ್ಯಕ್ಷರಾದ ಶ...
15/11/2025

ನಮ್ಮ ಹಿರಿಯ ಸಹಕಾರಿಗಳು, ಮಾರ್ಗದರ್ಶಕರು, ಸಿದ್ಧಗಂಗಾ ಮಠದ ಕಾರ್ಯದರ್ಶಿಗಳು ಹಾಗೂ ಸಿದ್ಧಗಂಗಾ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್‌ನ ಅಧ್ಯಕ್ಷರಾದ ಶ್ರೀಯುತ ಟಿ.ಕೆ. ನಂಜುಂಡಪ್ಪನವರಿಗೆ ಕರ್ನಾಟಕ ರಾಜ್ಯ ಸಹಕಾರ ಇಲಾಖೆಯು ಪ್ರತಿಷ್ಠಿತ 'ಸಹಕಾರ ರತ್ನ' ಪ್ರಶಸ್ತಿಯನ್ನು ನೀಡಿ ಗೌರವಿಸಿರುವುದು, ಅವರ ಅಸಾಧಾರಣ ಕಾರ್ಯತತ್ಪರತೆ ಮತ್ತು ಕಾರ್ಯಕ್ಷಮತೆಗೆ ದೊರೆತ ಮಹೋನ್ನತ ಸಾಕ್ಷಿಯಾಗಿದೆ.

ಸಾವಿರಾರು ಸಹಕಾರಿ ಸದಸ್ಯರ ಜೀವನಕ್ಕೆ ಆಸರೆಯಾಗಿ, ಅವರಿಗೆ ಆರ್ಥಿಕವಾಗಿ ಸದೃಢರಾಗಲು ಸಹಾಯಹಸ್ತ ಚಾಚಿದ ಮತ್ತು ಸಿದ್ಧಗಂಗಾ ಶಿಕ್ಷಣ ಸಂಸ್ಥೆಯನ್ನು ಉನ್ನತೀಕರಿಸಿದ ಕೀರ್ತಿ ಶ್ರೀಯುತರಿಗೆ ಸಲ್ಲುತ್ತದೆ. ಈ ಶ್ರೇಷ್ಠ ಪ್ರಶಸ್ತಿಯು ಅವರ ದಶಕಗಳ ಸಾಧನೆಗೆ ಸಂದ ಮುಕುಟಪ್ರಾಯವಾದ ಗೌರವವಾಗಿದೆ.

ಅವರ ಈ ಮಹತ್ತರ ಸಾಧನೆಗಾಗಿ, ಶ್ರೀಯುತ ಟಿ.ಕೆ. ನಂಜುಂಡಪ್ಪನವರಿಗೆ ಅಭಿಮಾನಪೂರ್ವಕವಾಗಿ ಮತ್ತು ಹೃತ್ಪೂರ್ವಕವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ಭಾವಪೂರ್ಣ ಶ್ರದ್ಧಾಂಜಲಿಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ, ಹಿರಿಯ ಜೀವ, ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ನಿಧನ ನಮ್ಮ ನಾಡಿಗೆ ತುಂಬಲಾರದ ನಷ್...
14/11/2025

ಭಾವಪೂರ್ಣ ಶ್ರದ್ಧಾಂಜಲಿ

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ, ಹಿರಿಯ ಜೀವ, ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ನಿಧನ ನಮ್ಮ ನಾಡಿಗೆ ತುಂಬಲಾರದ ನಷ್ಟವನ್ನುಂಟು ಮಾಡಿದೆ, ಅವರ ಆತ್ಮಕ್ಕೆ ಚಿರಶಾಂತಿ ಲಭಿಸಲಿ.

ಪ್ರಕೃತಿಯ ಹಸಿರ ಸಿರಿಯಲ್ಲಿ ಅವರು ಸದಾ ಅಮರ🙏🏻

ನಾಡಿನ ಎಲ್ಲಾ ಪ್ರೀತಿಯ ಮಕ್ಕಳಿಗೆ 'ಮಕ್ಕಳ ದಿನಾಚರಣೆ'ಯ ಶುಭಾಶಯಗಳು.ಉತ್ತಮ ಶಿಕ್ಷಣ, ನಡೆ, ನುಡಿ, ಸಚ್ಚಾರಿತ್ರ್ಯದೊಂದಿಗೆ ನಿಮ್ಮೆಲ್ಲರ ಭವಿಷ್ಯ ...
14/11/2025

ನಾಡಿನ ಎಲ್ಲಾ ಪ್ರೀತಿಯ ಮಕ್ಕಳಿಗೆ 'ಮಕ್ಕಳ ದಿನಾಚರಣೆ'ಯ ಶುಭಾಶಯಗಳು.
ಉತ್ತಮ ಶಿಕ್ಷಣ, ನಡೆ, ನುಡಿ, ಸಚ್ಚಾರಿತ್ರ್ಯದೊಂದಿಗೆ ನಿಮ್ಮೆಲ್ಲರ ಭವಿಷ್ಯ ಉಜ್ವಲವಾಗಲಿ.

Every child is a flower, and they make this world a beautiful garden.

#ಮಕ್ಕಳದಿನಾಚರಣೆ

ಧೀಮಂತ ರಾಜಕಾರಣಿ, ದೇಶಕಂಡ ಅಪ್ರತಿಮ ಸಂಸದೀಯ ಪಟು, ಮಾಜಿ ಕೇಂದ್ರ ಸಚಿವ ದಿವಂಗತ ಅನಂತ್ ಕುಮಾರ್ ಅವರ ಪುಣ್ಯಸ್ಮರಣೆಯಂದು ಗೌರವ ನಮನಗಳು.
12/11/2025

ಧೀಮಂತ ರಾಜಕಾರಣಿ, ದೇಶಕಂಡ ಅಪ್ರತಿಮ ಸಂಸದೀಯ ಪಟು, ಮಾಜಿ ಕೇಂದ್ರ ಸಚಿವ ದಿವಂಗತ ಅನಂತ್ ಕುಮಾರ್ ಅವರ ಪುಣ್ಯಸ್ಮರಣೆಯಂದು ಗೌರವ ನಮನಗಳು.

ಓಂ ದೇವಿ ಶೈಲಪುತ್ರಿಯೇ ನಮಃನಾಡಿನ ಸಮಸ್ತ ಜನತೆಗೆ ನವರಾತ್ರಿಯ ಶುಭಾರಂಭದ ಹಾರ್ದಿಕ ಶುಭಾಶಯಗಳು. ನವರಾತ್ರಿಯ ಮೊದಲನೇ ದಿನ ಪರ್ವತರಾಜನ ಮಗಳಾದ ಪಾರ...
22/09/2025

ಓಂ ದೇವಿ ಶೈಲಪುತ್ರಿಯೇ ನಮಃ

ನಾಡಿನ ಸಮಸ್ತ ಜನತೆಗೆ ನವರಾತ್ರಿಯ ಶುಭಾರಂಭದ ಹಾರ್ದಿಕ ಶುಭಾಶಯಗಳು. ನವರಾತ್ರಿಯ ಮೊದಲನೇ ದಿನ ಪರ್ವತರಾಜನ ಮಗಳಾದ ಪಾರ್ವತಿಯನ್ನು ಶೈಲಪುತ್ರಿ ದೇವಿಯ ರೂಪದಲ್ಲಿ ಪೂಜಿಸಲಾಗುತ್ತದೆ. ಶೈಲಪುತ್ರಿ ದೇವಿಯು ಎಲ್ಲರಿಗೂ ಸನ್ಮಂಗಳವನ್ನುಂಟು ಮಾಡಲಿ ಎಂದು ಹಾರೈಸುತ್ತೇನೆ.

ಭಾರತದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಶ್ರೀಯುತ ನರೇಂದ್ರ ಮೋದಿಜಿರವರ 75ನೇ ಜನ್ಮದಿನಾಚರಣೆಯ ಪ್ರಯುಕ್ತ ನೆಡೆದ ಕಾರ್ಯಕ್ರಮ
18/09/2025

ಭಾರತದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಶ್ರೀಯುತ ನರೇಂದ್ರ ಮೋದಿಜಿರವರ 75ನೇ ಜನ್ಮದಿನಾಚರಣೆಯ ಪ್ರಯುಕ್ತ ನೆಡೆದ ಕಾರ್ಯಕ್ರಮ

ಬ್ರಹ್ಮಾಂಡದ ಸೃಷ್ಟಿಯಲ್ಲಿ ಪ್ರಮುಖ ಪಾತ್ರ ವಹಿಸಿದ ದೈವಿಕ ವಾಸ್ತುಶಿಲ್ಪಿ, ಶ್ರೀ ವಿಶ್ವಕರ್ಮರ ಜನ್ಮದಿನವಾದ ಈ ಶುಭ ಸಂದರ್ಭದಲ್ಲಿ ಎಲ್ಲರಿಗೂ ಶುಭ...
17/09/2025

ಬ್ರಹ್ಮಾಂಡದ ಸೃಷ್ಟಿಯಲ್ಲಿ ಪ್ರಮುಖ ಪಾತ್ರ ವಹಿಸಿದ ದೈವಿಕ ವಾಸ್ತುಶಿಲ್ಪಿ, ಶ್ರೀ ವಿಶ್ವಕರ್ಮರ ಜನ್ಮದಿನವಾದ ಈ ಶುಭ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯಗಳು.

#ವಿಶ್ವಕರ್ಮಜಯಂತಿ

ಭವ್ಯ ಭಾರತಕ್ಕೆ ದೊರೆತ ಒಬ್ಬ ದಿಟ್ಟ, ಸ್ಪಷ್ಟ, ಸಮರ್ಥ ನಾಯಕ, ಭಾರತವನ್ನು ಒಗ್ಗೂಡಿಸಿ ಜನರಲ್ಲಿ ರಾಷ್ಟ್ರಾಭಿಮಾನವನ್ನು ಮೂಡಿಸಿ ಭರವಸೆಯ ಭಾರತ ಕಟ...
17/09/2025

ಭವ್ಯ ಭಾರತಕ್ಕೆ ದೊರೆತ ಒಬ್ಬ ದಿಟ್ಟ, ಸ್ಪಷ್ಟ, ಸಮರ್ಥ ನಾಯಕ, ಭಾರತವನ್ನು ಒಗ್ಗೂಡಿಸಿ ಜನರಲ್ಲಿ ರಾಷ್ಟ್ರಾಭಿಮಾನವನ್ನು ಮೂಡಿಸಿ ಭರವಸೆಯ ಭಾರತ ಕಟ್ಟಲು ಶ್ರಮಿಸುತ್ತಿರುವ ನಮ್ಮೆಲ್ಲರ ನೆಚ್ಚಿನ ಪ್ರಧಾನಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿ ಜೀ ಅವರಿಗೆ ಜನ್ಮ ದಿನದ ಹಾರ್ದಿಕ ಶುಭಾಶಯಗಳು.‌

Happy Birthday to our respectable Prime Minister Shri Ji, May God give you good health and long life to serve the people of india.
I wish our country will reach new hights under your dynamic leadership.

ಖ್ಯಾತ ವಿದುಷಿ, ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ಪಡೆದ ಮೊದಲ ಭಾರತೀಯ ಸಂಗೀತಗಾರ್ತಿ, ಭಾರತರತ್ನ ಎಂ.ಎಸ್. ಸುಬ್ಬುಲಕ್ಷ್ಮಿ ಅವರ ಜನ್ಮದಿನದಂದು ಗೌರ...
16/09/2025

ಖ್ಯಾತ ವಿದುಷಿ, ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ಪಡೆದ ಮೊದಲ ಭಾರತೀಯ ಸಂಗೀತಗಾರ್ತಿ, ಭಾರತರತ್ನ ಎಂ.ಎಸ್. ಸುಬ್ಬುಲಕ್ಷ್ಮಿ ಅವರ ಜನ್ಮದಿನದಂದು ಗೌರವಪೂರ್ವಕ ನಮನಗಳು. ಅದ್ಭುತ ಹಾಡುಗಾರಿಕೆಯಿಂದ ಅವರು ಹಿಂದುಸ್ತಾನಿ ಸಂಗೀತದ ಅನಭಿಷಿಕ್ತ ಸಾಮ್ರಾಜ್ಞಿಯಾಗಿದ್ದಾರೆ.

ಮಹಾನ್‌ ಮೇಧಾವಿ, ಅಸಾಮಾನ್ಯ ತಂತ್ರಜ್ಞ, ಭಾರತ ರತ್ನ ಸರ್.‌ ಎಂ. ವಿಶ್ವೇಶ್ವರಯ್ಯ ಅವರ ಜನ್ಮದಿನದ ಸ್ಮರಣೆಗಳು.ಅವರ ಜನ್ಮದಿನದ ಸ್ಮರಣಾರ್ಥ ಇಂಜಿನಿ...
15/09/2025

ಮಹಾನ್‌ ಮೇಧಾವಿ, ಅಸಾಮಾನ್ಯ ತಂತ್ರಜ್ಞ, ಭಾರತ ರತ್ನ ಸರ್.‌ ಎಂ. ವಿಶ್ವೇಶ್ವರಯ್ಯ ಅವರ ಜನ್ಮದಿನದ ಸ್ಮರಣೆಗಳು.
ಅವರ ಜನ್ಮದಿನದ ಸ್ಮರಣಾರ್ಥ ಇಂಜಿನಿಯರ್‌ಗಳು ದೇಶಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸುವ ಸಲುವಾಗಿ ಅಭಿಯಂತರರ ದಿನವನ್ನು ಆಚರಿಸಲಾಗುತ್ತದೆ. ರಾಷ್ಟ್ರ ನಿರ್ಮಾಣದಲ್ಲಿ ಮಹತ್ತರ ಕೊಡುಗೆ ನೀಡುತ್ತಿರುವ ಎಲ್ಲಾ ಪರಿಶ್ರಮಿ ಇಂಜಿನಿಯರ್‌ಗಳಿಗೆ ಅಭಿಯಂತರರ ದಿನದ ಶುಭಾಶಯಗಳು.

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಪ್ರಜೆಗಳಿಂದ ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರ ರಚನೆಯಾದ ಪ್ರಜಾಪ್ರಭುತ್ವವು ಕೇವಲ ಸಾಂವಿಧಾನಿಕ ರಚನೆಯಲ್ಲ, ...
15/09/2025

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ

ಪ್ರಜೆಗಳಿಂದ ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರ ರಚನೆಯಾದ ಪ್ರಜಾಪ್ರಭುತ್ವವು ಕೇವಲ ಸಾಂವಿಧಾನಿಕ ರಚನೆಯಲ್ಲ, ಅದು ಒಂದು ಚೈತನ್ಯವಾಗಿದೆ. ಭಾರತದಲ್ಲಿ, ಪ್ರಜಾಪ್ರಭುತ್ವವು ಕೇವಲ ಸಂವಿಧಾನದ ಹರಿವುಗಳ ಸಂಗ್ರಹವಲ್ಲ, ನಮ್ಮೆಲ್ಲರ ಜೀವನದ ಹರಿವಾಗಿದೆ. ಇದು ರಾಷ್ಟ್ರೀಕ ಹಿತಾಸಕ್ತಿಗಳಿಗೆ ಸಂಬಂಧಿಸಿದಂತೆ ನಿರ್ಧಾರಗಳನ್ನು ತೆಗೆದುಕೊಳ್ಳಲು ಜನರಿಗೆ ನೀಡುವ ಅಧಿಕಾರ.

ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನನಮ್ಮ ಅರಣ್ಯ ವನ್ಯಜೀವಿ ಮತ್ತು ಜೀವವೈವಿಧ್ಯತೆಯ ರಕ್ಷಣೆಗಾಗಿ ತಮ್ಮ ಪ್ರಾಣವನ್ನು ಅರ್ಪಿಸಿದ ನಮ್ಮ ಎಲ್ಲಾ ಅರಣ್ಯ...
11/09/2025

ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನ

ನಮ್ಮ ಅರಣ್ಯ ವನ್ಯಜೀವಿ ಮತ್ತು ಜೀವವೈವಿಧ್ಯತೆಯ ರಕ್ಷಣೆಗಾಗಿ ತಮ್ಮ ಪ್ರಾಣವನ್ನು ಅರ್ಪಿಸಿದ ನಮ್ಮ ಎಲ್ಲಾ ಅರಣ್ಯ ಹುತಾತ್ಮ ಯೋಧರಿಗೆ ನನ್ನ ಭಾವಪೂರ್ಣ ಶ್ರದ್ಧಾಂಜಲಿ ಮತ್ತು ಗೌರವ ಸಮರ್ಪಣೆಗಳು.

Address

Paranjyothi, 6th Cross, Siddaganga Extc
Tumkur
572102

Telephone

+919886657249

Website

Alerts

Be the first to know and let us send you an email when Dr S Paramesh posts news and promotions. Your email address will not be used for any other purpose, and you can unsubscribe at any time.

Contact The Practice

Send a message to Dr S Paramesh:

Share

Share on Facebook Share on Twitter Share on LinkedIn
Share on Pinterest Share on Reddit Share via Email
Share on WhatsApp Share on Instagram Share on Telegram

Category